ಕರಾವಳಿ

ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ ಕುಮಾರ್ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ

Pinterest LinkedIn Tumblr

ಮಂಗಳೂರು ಜನವರಿ 25 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018 ರ ಪ್ರಕ್ರಿಯೆಯಲ್ಲಿ ಅತ್ಯುತ್ತಮವಾಗಿ ಚುನಾವಣಾ ಕಾರ್ಯವನ್ನು ನಿರ್ವಹಿಸಿದ್ದಕ್ಕಾಗಿ, ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಡಾ ಕುಮಾರ್ ಕೆ.ಎ.ಎಸ್ ರವರು ಅತ್ಯುತ್ತಮ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಎಂಬ ರಾಜ್ಯ ಮಟ್ಟದ ಪ್ರಶಸ್ತಿಗೆ ಅಯ್ಕೆಯಾಗಿದ್ದು, ಜನವರಿ 25ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಾನ್ವಿತ ಘನತೆವೆತ್ತ ರಾಜ್ಯಪಾಲರು ಡಾ. ಕುಮಾರ್ ಕೆ.ಎ.ಎಸ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.

ಅಪರ ಜಿಲ್ಲಾಧಿಕಾರಿ ಡಾ ಕುಮಾರ್ ಕೆ.ಎ.ಎಸ್

Comments are closed.