ಮಂಗಳೂರು : ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಇಂದು ಸಂಜೆ ಶ್ರೀ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶ್ರೀ ಮಂಜುನಾಥ ದೇವರ ದರ್ಶನ ಪಡೆದರು.
ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ವೀರೇಂದ್ರ ಹೆಗ್ಡೆಯವರನ್ನು ಭೇಟಿಯಾದ ನಳಿನ್ ಕುಮಾರ್ ಕಟೀಲ್ ಅವರು ಪೂಜ್ಯ ಶ್ರೀ ವೀರೇಂದ್ರ ಹೆಗ್ಡೆಯವರಿಂದ ಆಶೀರ್ವಾದ ಪಡೆದರು.
ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ನಾಯಕ್ ಹಾಗೂ ಮತಿತ್ತರರು ಉಪಸ್ಥಿತರಿದ್ದರು.
Comments are closed.