ಮಂಗಳೂರು : ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಕಾಶಿ ಮಠ ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಮೊಕ್ಕಾಂ ಹೂಡಿದ್ದು ಈ ಪ್ರಯುಕ್ತ ಆದಿತ್ಯವಾರ ಶ್ರೀ ದೇವಳದಲ್ಲಿ ಸಮಾಜ ಭಾಂದವರಿಗೆ ಶ್ರೀಗಳವರ ದಿವ್ಯ ಹಸ್ತಗಳಿಂದ ತಪ್ತ ಮುದ್ರಾಧಾರಣೆ ಕಾರ್ಯಕ್ರಮ ನಡೆಯಿತು.ಸಮಾಜದ ಅಬಾಲ ವೃದ್ಧ, ಸ್ತ್ರಿ ಪುರುಷರು ಪಾಲ್ಗೊಂಡರು.
ಚಿತ್ರ : ಮಂಜು ನೀರೇಶ್ವಾಲ್ಯ
Comments are closed.