ಕರಾವಳಿ

ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಘೋಷಣೆ ಆದ ಕೂಡಲೇ ಕಟೀಲ್ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಳಿನ್ ಕುಮಾರ್‌ ಕಟೀಲ್

Pinterest LinkedIn Tumblr

ಮಂಗಳೂರು : ಲೋಕಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಜಯಗಳಿಸಿದ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಹ್ಯಾಟ್ರಿಕ್ ಗೆಲುವಿನ ಸರದಾರ ನಳಿನ್ ಕುಮಾರ್‌ ಕಟೀಲ್ ಅವರು ತಮ್ಮ ಗೆಲುವಿನ ಘೋಷಣೆ ಆದ ಕೂಡಲೇ ಗುರುವಾರ ರಾರ್ತಿ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದರ್ಶನ ಮಾಡಿ ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಿದರು.

Comments are closed.