ಕರಾವಳಿ

ಅ.25ರಂದು ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ದ.ಕ ಜಿಲ್ಲಾ ಪ್ರವಾಸ

Pinterest LinkedIn Tumblr

ಮಂಗಳೂರು ಅಕ್ಟೋಬರ್ 23 : ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಸಿ.ಎನ್ ಅವರು ಅ.25ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಅಕ್ಟೋಬರ್ 25 ರಂದು ಬೆಳಿಗ್ಗೆ 8.40ಕ್ಕೆ ವಿಮಾನನಿಲ್ದಾಣಕ್ಕೆ ಆಗಮನ, ನಂತರ ಉಡುಪಿಗೆ ತೆರಳುವರು. ಮಧ್ಯಾಹ್ನ 1 ಗಂಟೆಗೆ ಮಂಗಳೂರು  ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ, ಮಧ್ಯಾಹ್ನ 2.30 ಗಂಟೆಗೆ ರಿಸರ್ಚ್ ಆ್ಯಂಡ್ ವೈಐಟಿ ಟೀಮ್ (ಐಟಿಬಿಟಿ ಸ್ಕೀಮ್ಸ್‍ರವರೊಂದಿಗೆ ಚರ್ಚೆಯಲ್ಲಿ ಭಾಗವಹಿಸುವರು.

2.55 ಗಂಟೆಗೆ ರಾಬಿಂಗ್ ಸೆರಮನಿಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಕಾನ್ವಕೇಷನ್ ಸೆರಮನಿಯಲ್ಲಿ ಭಾಗವಹಿಸುವರು. ಸಂಜೆ 4.15 ಗಂಟೆಗೆ ಎಸಿಟಿಎಸ್‍ವೈಇಎನ್‍ಗೆ ಭೇಟಿ ನೀಡಿ ರಿಸರ್ಚ್ ಟೀಮ್‍ನೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 5.15 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 10.40 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ.

Comments are closed.