ಮಂಗಳೂರು ಅಕ್ಟೋಬರ್ 30 : ಹವಾಮಾನ ಇಲಾಖೆ, ಬೆಂಗಳೂರು, ನೀಡಿದ ಹವಾಮಾನ ಮುನ್ಸೂಚನೆಯಂತೆ ಅಕ್ಟೋಬರ್ 30 ರಿಂದ ನವೆಂಬರ್ 1 ರವರೆಗೆ ಅರಬೀ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಹಾಗಾಗಿ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮಂಗಳೂರು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಕರಾವಳಿ
Comments are closed.