ಕರಾವಳಿ

ನಾಳೆ ಮುಖ್ಯಮಂತ್ರಿ ಬಿ.ಎಸ್.ವೈ ಧರ್ಮಸ್ಥಳಕ್ಕೆ..

Pinterest LinkedIn Tumblr
ಮಂಗಳೂರು ಡಿಸೆಂಬರ್ 07 :ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಡಿ.8ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಡಿಸೆಂಬರ್ 8 ರಂದು ಮಧ್ಯಾಹ್ನ 1.45 ಗಂಟೆಗೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 2.25 ಗಂಟೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಸಮಾರಂಭವನ್ನು ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಉಜಿರೆಯಲ್ಲಿ ನೇರವೇರಿಸಲಿದ್ದಾರೆ. ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ.

Comments are closed.