ಕರಾವಳಿ

ಕೊಂಕಣಿ ಭವನಕ್ಕೆ 5 ಕೋಟಿ ರೂ ಮಂಜೂರು :ಅಕಾಡೆಮಿ ಅಧ್ಯಕ್ಷರಿಂದ ಅಭಿನಂಧನೆ

Pinterest LinkedIn Tumblr

ಮಂಗಳೂರು ಡಿಸೆಂಬರ್ 12 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ನಿರ್ಮಾಣವಾಗುತ್ತಿರುವ ಕೊಂಕಣಿ ಭವನ ಕಾಮಗಾರಿಗೆ 5 ಕೋಟಿ ರೂ ಮಂಜೂರಾಗಿದ್ದು, ಇದಕ್ಕೆ ಸಹಕರಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸಿ.ಟಿ. ರವಿ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್, ಹಾಗೂ ಶಾಸಕ ವೇದವ್ಯಾಸ್ ಕಾಮತ್ ಇವರಿಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಕೆ ಜಗದೀಶ ಪೈ ಧನ್ಯವಾದಗಳನ್ನು ತಿಳಿಸಿರುತ್ತಾರೆ.

Comments are closed.