ಕರಾವಳಿ

ಜಿಲ್ಲೆಯ ರೈಲ್ವೇ ಅಭಿವೃದ್ಧಿ ಬಗ್ಗೆ ಸಂಸದ ನಳಿನ್‌ರಿಂದ ಕೇಂದ್ರ ಸಚಿವರಿಗೆ ಮನವಿ

Pinterest LinkedIn Tumblr

ಮಂಗಳೂರು / ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ದೆಹಲಿಯಲ್ಲಿ ಮಾನ್ಯ ಕೇಂದ್ರ ರೈಲ್ವೇ ಸಚಿವ ಶ್ರೀ.ಪಿಯೂಶ್ ಗೋಯಲ್ ಹಾಗೂ ಮಾನ್ಯ ಕೇಂದ್ರ ರೈಲ್ವೇ ರಾಜ್ಯ ಸಚಿವ ಶ್ರೀ.ಸುರೇಶ್ ಅಂಗಡಿ ಯವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ರೈಲ್ವೇ ಅಭಿವೃದ್ಧಿ ಬಗ್ಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

Comments are closed.