ಮಂಗಳೂರು ; ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ದೈವಜ್ಞ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸೊಸೈಟಿಯ ಅಧ್ಯಕ್ಷರಾದ ಎಂ ಅಶೋಕ್ ಶೇಟ್ ಅವರ ವತಿಯಿಂದ ಮಾಸ್ಕ್ ಅನ್ನು ಉಚಿತವಾಗಿ ನೀಡಲಾಯಿತು.
ಈ ವೇಳೆ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಎಂ ಸಂತೋಷ್ ಶೇಟ್ ಉಪಸ್ಥಿತರಿದ್ದರು.
Comments are closed.