ಕರಾವಳಿ

ಮನಪಾದಲ್ಲಿ ಫ್ಲೈಯಿಂಗ ಸ್ಕ್ವಾಡ್ ಅಧಿಕಾರಿಗಳ ಸಭೆ : ಸರ್ಕಾರದ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮದ ಎಚ್ಚರಿಕೆ

Pinterest LinkedIn Tumblr

ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಶಾಸಕರಾದ ಡಾ| ವೈ ಭರತ್ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಎಲ್ಲಾ ಫ್ಲೈಯಿಂಗ ಸ್ಕ್ವಾಡ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಶಾಸಕರು ಎಲ್ಲಾ ಅಧಿಕಾರಿಗಳಿಗೆ ಕೂರೂನ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುಲು ಕ್ರಮ ವಹಿಸುವಂತೆ ಸೂಚಿಸಿದರು ಹಾಗೂ ನಿಯಮಗಳನ್ನು ಉಲ್ಲಂಘಿಸುವವರ ಅಂಗಡಿಗಳ ಲೈಸೆನ್ಸ್ ರದ್ದಿಗೆ ಶಿಫಾರಸು ಮಾಡಲು ತಿಳಿಸಿರುತ್ತಾರೆ.

ಸದ್ರಿ ಸಭೆಯಲ್ಲಿ ಮಹಾನಗರ ಪಾಲಿಕೆಯ ಮೇಯರ್ , ಉಪಮೇಯರ್ ಹಾಗೂ ಆಯುಕ್ತರು ಉಪಸ್ಥಿತರಿದ್ದರು.

Comments are closed.