ಪ್ರಧಾನಿ ಮೋದಿ ಹುಟ್ಟು ಹಬ್ಬದಂದು ಮಧ್ಯಪ್ರದೇಶ ಸರ್ಕಾರ ‘ಅನ್ನ ಉತ್ಸವ’ ಜೊತೆಗೆ ರಾಜ್ಯದಲ್ಲಿ ಬಿಪಿಎಲ್ ಪಡಿತರ ಹೊಂದಿದ 37 ಲಕ್ಷ ಗ್ರಾಹಕರಿಗೆ ಕಡಿಮೆ ದರದಲ್ಲಿ ಆಹಾರ ಸಾಮಗ್ರಿ ನೀಡುವ ಯೋಜನೆಗೆ ಚಾಲನೆ ಸಿಗಲಿದೆ. ಇದರಿಂದ ಪ್ರತಿ ತಿಂಗಳು ಫಲಾನುಭವಿಗೆ 1 ರೂ ದರದಲ್ಲಿ 5 ಕೆಜಿ ಆಹಾರ ಸಾಮಗ್ರಿಯನ್ನು ವಿತರಿಸಲಾಗುತ್ತದೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಭಾನುವಾರ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಕ್ಕೆ ಬರಲಾಗಿದ್ದು, ಬಿಪಿಎಲ್ ಪಡಿತರ ಹೊಂದಿದ 37 ಲಕ್ಷ ಗ್ರಾಹಕರಿಗೆ ಕಡಿಮೆ ದರದಲ್ಲಿ ಆಹಾರ ಸಾಮಗ್ರಿ ನೀಡುವ ಯೋಜನೆಗೆ ಚಾಲನೆ ಸಿಗಲಿದೆ.
Comments are closed.