ಕರಾವಳಿ

ಧರ್ಮಸ್ಥಳ: ಮುಖ್ಯಮಂತ್ರಿಗಳಿಂದ “ಪ್ರಾಯೋಜಿತ ಜಾನತಾಣ ಅಂತರ್ಜಾಲ ಶಿಕ್ಷಣ” ಉದ್ಘಾಟನೆ

Pinterest LinkedIn Tumblr

ಮಂಗಳೂರು : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ “ಪ್ರಾಯೋಜಿತ ಜಾನತಾಣ ಅಂತರ್ಜಾಲ ಶಿಕ್ಷಣ” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರು ಆನ್‍ಲೈನ್ ಮೂಲಕ ಬೆಂಗಳೂರಿನ ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಸಂಸ್ಥೆಯ ಉಪಾಧ್ಯಕ್ಷ ಸುರೇಂದ್ರ ಕುಮಾರ್ ಹೆಗ್ಡೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Comments are closed.