ಮಂಗಳೂರು ; ದೀಪಾವಳಿ ಪ್ರಯುಕ್ತ ರವಿವಾರ ನಗರದ ಕೊಡಿಯಾಲ್ ಬೈಲ್ ನಲ್ಲಿರುವ ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ಹಾಗೂ ಲಕ್ಷ್ಮಿ ಪೂಜೆ ನಡೆಯಿತು.
ಬಿಜೆಪಿ ರಾಜ್ಯಾದ್ಯಕ್ಷ, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾದ್ಯಕ್ಷರಾದ ಶ್ರೀ ಸುದರ್ಶನ್ ಮೂಡಬಿದ್ರೆ, ರಾಜ್ಯ ಸಹಕಾರಿ ಸಚಿವರಾದ ಶ್ರೀ ಎಸ್.ಟಿ ಸೋಮಶೇಖರ್,, ಮುಲ್ಕಿ ಮೂಡಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ, ಪುತ್ತೂರು ಶಾಸಕರಾದ ಸಂಜೀವ ಮಠಂದೂರು,ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ,ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಜಿ.ಪಂ.ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಕಸ್ತೂರಿ ಪಂಜ ಹಾಗೂ ಪಕ್ಷದ ಮುಖಂಡರು ,ಕಾರ್ಯಕರ್ತರು ಉಪಸ್ಥಿತರಿದ್ದರು.
Comments are closed.