ಕರಾವಳಿ

ಗುಜರಾತ್ ಏಕತಾ ಪ್ರತಿಮೆ ಬಳಿ ಕನ್ನಡ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗೆ ಮನವಿ

Pinterest LinkedIn Tumblr

ಮಂಗಳೂರು: ಬರೋಡ ತುಳು ಸಂಘದ ಅಧ್ಯಕ್ಷರು, ಹಾಗೂ ಉದ್ಯಮಿ- ಸಮಾಜ ಸೇವಕ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಗುಜರಾತ್ ನ ಸರ್ದಾರ್ ವಲ್ಲಭಬಾಯ್ ಪಟೇಲ್ ಏಕತಾ ಪ್ರತಿಮೆಯ ಬಳಿ ರಾಜ್ಯದ ಪ್ರವಾಸಿಗರಿಗೆ ಅನುಕೂಲವಾಗುವಂತೆ ಕರ್ನಾಟಕ ಭವನ ನಿರ್ಮಿಸುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಗಣೇಶ್ ಗೌಡ ಪುದುವೆಟ್ಟು ಉಪಸ್ಥಿತರಿದ್ದರು.

Comments are closed.