ಮಂಗಳೂರು: ಕದ್ರಿ ದೇಗುಲದ ಅರ್ಚಕ ವಿದ್ವಾನ್ ಪ್ರಭಾಕರ ಅಡಿಗರು ಬರೆದಿರುವ ಸಂಹಿತಾ- ಪದ- ಕ್ರಮ- ಜಟಾ- ಘನ ಪಾಠ ಸಹಿತವಾಗಿರುವ ಚಮಕಾಭರಣಮ್ ಕೃತಿ ಜನವರಿ8 ರಂದು ಸಂಜೆ 4 ಗಂಡೆಗೆ ಕದ್ರಿ ಮಲ್ಲಿಕಾ ಬಡಾವಣೆಯ ಮಂಜುಪ್ರಾಸಾದದಲ್ಲಿ ಬಿಡುಗಡೆಗೊಳ್ಳಲಿದೆ.
ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮೂಳೆತಜ್ಞ ಭಾಸ್ಕರಾನಂದ ಕುಮಾರ್, ವಿದ್ವಾಂಸ ಲಕ್ಷ್ಮೀನಾರಾಯಣ ಕುಂಡಂತಾಯ, ಕುಂಜತ್ತೋಡಿ ವಾಸುದೇವ ಭಟ್ ಕದ್ರಿ, ಪ್ರಕಾಶಕ ರಘುರಾಮ ಭಟ್ ಪಿದಮಲೆ ಭಾಗವಹಿಸುವರು.
Comments are closed.