ಕರಾವಳಿ

ಉಪ ಮುಖ್ಯಮಂತ್ರಿಗಳಿಂದ ರೂ. 495.00 ಲಕ್ಷ ವೆಚ್ಚದ ಪ್ರವಾಸಿ ಮಂದಿರದ ಕಟ್ಟಡಕ್ಕೆ ಶಂಕು ಸ್ಥಾಪನೆ

Pinterest LinkedIn Tumblr

ಮಂಗಳೂರು/ ಬೆಳ್ತಂಗಡಿ, ಫೆಬ್ರವರಿ 07 : ಬೆಳ್ತಂಗಡಿಯ ಪ್ರವಾಸಿಮಂದಿರದ ಆವರಣದಲ್ಲಿ 495.00 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಪ್ರವಾಸಿ ಮಂದಿರದ ಕಟ್ಟಡ ನಿರ್ಮಾಣದ ಶಂಕು ಸ್ಥಾಪನೆಯನ್ನು ರವಿವಾರ ಧರ್ಮಸ್ಥಳದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ದ. ಕ ಸಂಸದರಾದ ನಳಿನ್ ಕುಮಾರ್ ಕಟೀಲ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ, ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments are closed.