ಕರಾವಳಿ

ಮಂಗಳೂರು ವಿವಿ ಅಕಾಡೆಮಿಕ್ ಕೌನ್ಸಿಲ್‌ಗೆ ಶ್ರೀಮತಿ ಭಾರತಿ ಸಂಜಯ ಪ್ರಭು ಆಯ್ಕೆ

Pinterest LinkedIn Tumblr

ಮಂಗಳೂರು : ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ 2000ದ ಅನ್ವಯಿಕೆ ಹೊಂದಿರುವ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ವಿವಿಧ ವಿಶ್ವವಿದ್ಯಾನಿಲಯಗಳ ವಿದ್ಯಾವಿಷಯಕ ಪರಿಷತ್ (ಅಕಾಡೆಮಿಕ್ ಕೌನ್ಸಿಲ್)ಗೆ ಕರ್ನಾಟಕ ಸರಕಾರವು ನಾಮ ನಿರ್ದೇಶನ ಮಾಡಿದ್ದು ಅದರ ಅನ್ವಯ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಮಂಗಳೂರಿನ ಶಾರದಾ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಹಾಗೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನ ಮಂಗಳೂರು ಮಹಾ ನಗರದ ಅಧ್ಯಕ್ಷರಾಗಿರುವ ಶ್ರೀಮತಿ ಭಾರತಿ ಸಂಜಯ ಪ್ರಭು ಅವರನ್ನು ಕರ್ನಾಟಕ ಸರ್ಕಾರವು ನಾಮ ನಿರ್ದೇಶನ ಮಾಡಿ ಆದೇಶಿಸಿದೆ.

Comments are closed.