ಕರಾವಳಿ

ಮಂಗಳೂರಿನಲ್ಲಿ ಭಕ್ತಿ ಭಂಡಾರಿ ಬಸವಣ್ಣ ಅವರ ಜಯಂತಿ ಕಾರ್ಯಕ್ರಮ

Pinterest LinkedIn Tumblr

ಮಂಗಳೂರು, ಮೇ 14: ಭಕ್ತಿ ಭಂಡಾರಿ ಬಸವಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಶುಕ್ರವಾರ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಆಚರಿಸಲಾಯಿತು.

ಬಸಣ್ಣ ಅವರ ಬಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್, ಕರಾವಳಿ ವೀರಶೈವ ಕ್ಷೇಮಾಭಿವೃದ್ದಿ ಸಂಘದ ಪ್ರದಾನ ಕಾರ್ಯದರ್ಶಿ ಗುರುಮೂರ್ತಿ , ಕಾರ್ಯದರ್ಶಿ ವಿವೇಕ್ ಶೆಟ್ಟರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

Comments are closed.