ಕರಾವಳಿ

ಮರವೂರು ಸೇತುವೆಯಲ್ಲಿ ಬಿರುಕು : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

Pinterest LinkedIn Tumblr

ಮಂಗಳೂರು, ಜೂನ್ 15 : ಅತ್ರಾಡಿ ರಾ.ಹೆ. 67 ರಸ್ತೆಯ ಮರವೂರು ಸೇತುವೆಯಲ್ಲಿ ಇಂದು ಮುಂಜಾನೆ ಬಿರುಕು ಕಾಣಿಸಿಕೊಂಡಿದ್ದನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಲೋಕೋಪಯೋಗಿ ಇಲಾಖೆಯ ಅಭಿಯಂತರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments are closed.