ಮಂಡ್ಯ: ರವಿಕುಮಾರ್ ಗೌಡ ಗಣಿಗ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಸೋಮವಾರ ಪ್ರತಿಭಟನೆ ನಡೆಸಿದರು. ಗ್ರೆಸ್ ಕಚೇರಿಗೆ ನುಗ್ಗಿ ಕುರ್ಚಿ, ಕಿಟಕಿ ಗಾಜು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
#WATCH Congress workers vandalised party's office in #Mandya protesting over the distribution of tickets of #KarnatakaAssemblyElections pic.twitter.com/Bj4qdJW6m4
— ANI (@ANI) April 16, 2018
ಚಿಕ್ಕಮಗಳೂರು: ಗಾಯತ್ರಿ ಶಾಂತೇಗೌಡ ಅವರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬೆಂಬಲಿಗರು ಪ್ರತಿಭಟಿಸಿದ್ದು, ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿನ ಕುರ್ಚಿಗಳನ್ನು ಬಿಸಾಕಿ ಆಕ್ರೋಶ ವ್ಯಕ್ತಪಡಿಸಿದರು.
Comments are closed.