ಮನೋರಂಜನೆ

ಕಾಲು ಕಳೆದುಕೊಂಡ ಪುಟ್ಟ ಅಭಿಮಾನಿಯನ್ನು ಭೇಟಿ ಮಾಡಿ ಮಾನವೀಯತೆ ಮೆರೆದ ದರ್ಶನ್; ವಿಡಿಯೋ ವೈರಲ್ !

Pinterest LinkedIn Tumblr

ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದಾಗಿ ಕಾಲು ಕಳೆದುಕೊಂಡ ಪುಟ್ಟ ಅಭಿಮಾನಿಯೊಬ್ಬನನ್ನು ನಟ ದರ್ಶನ್ ಭೇಟಿ ಮಾಡಿ ಮಾನವೀಯತೆ ಮೆರೆದಿದ್ದಾರೆ.

https://www.facebook.com/1204999523012145/videos/2062338877404699/?t=0

ಬಳ್ಳಾರಿ ಮೂಲದ ಕೀರ್ತಿ ಎಂಬ ಬಾಲಕನನ್ನು ಭೇಟಿ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆತನ ಉಭಯ ಕುಶಲೋಪರಿ ವಿಚಾರಿಸಿದ್ದಾರೆ.

ಇದೇ ವೇಳೆ ವೈದ್ಯರು ಆಸ್ಪತ್ರೆಯಲ್ಲಿ ತೋರುವ ನಿರ್ಲಕ್ಷ್ಯದ ಬಗ್ಗೆ ಮಾತನಾಡಿರುವ ದರ್ಶನ್, ತಮ್ಮ ತಂದೆ ಅನಾರೋಗ್ಯಕ್ಕೊಳಗಾದಾಗ ವೈದ್ಯರು ನಡೆದುಕೊಂಡ ರೀತಿ ಬಗ್ಗೆ, ಅವರು ವಿವರಿಸಿದ್ದಾರೆ, ತಮ್ಮ ತಂದೆಯ ಕಿಡ್ನಿ ಹಾಳಾಗಲು ವೈದ್ಯರು ಕಾರಣ ಎಂದು ಹೇಳಿದ್ದಾರೆ. ಈ ವೇಳೆ ಬಾಲಕನ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.

Comments are closed.