ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ನಡೆದ ಗಲಭೆಗೆ ಸಂಬಂಧಿಸಿದಂತೆ ಏಳು ಎಫ್ಐಆರ್ ಗಳನ್ನು ದೆಹಲಿ ಪೊಲೀಸರು ಮಂಗಳವಾರ ದಾಖಲಿಸಿರುವುದಾಗಿ ತಿಳಿದುಬಂದಿದೆ. ಪೂರ್ವ ಜಿಲ್ಲೆಯಲ್ಲಿ ಮೂರು, ದ್ವಾರಕದ... Read more
ನವದೆಹಲಿ: ದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಯು ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ನಿರತ ರೈತರು ದೆಹಲಿ ಕೆಂಪುಕೋಟೆ ಆವರಣವನ್ನು ಪ್ರವೇಶಿಸಿದ್ದಾರೆ. ಕೆಂಪು ಕೋಟೆಯ ಧ್... Read more
ಬೆಂಗಳೂರು: ರಾಜ್ಯದಾದ್ಯಂತ 72ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಯ... Read more
ನವದೆಹಲಿ: 72ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜ್ಪಥ್ನಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ... Read more
ಬೆಂಗಳೂರು / ಚಾಮರಾಜನಗರ : ಫೆಬ್ರವರಿ 1ರಿಂದ ಪ್ರಥಮ ಪಿಯುಸಿ ಕಾಲೇಜು ಆರಂಭಿಸ ಲಾಗುತ್ತದೆ. ಫೆ.1ರಿಂದ ಪ್ರಥಮ ಪಿಯು ಕಾಲೇಜು ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ಜ.27ರಂದು ಆರೋಗ್ಯ ಸಚಿವರ ಜತೆ ಚರ್ಚಿಸಲಾಗುವುದು ಎಂದು... Read more
ಆಂಧ್ರಪ್ರದೇಶ: ಜನ ಎಷ್ಟೇ ಸುಕ್ಷಿತರಾಗಿದ್ದರು ಮೂಢನಂಬಿಕೆ ಎಂಬ ಪಿಡುಗಿನಿಂದ ಇನ್ನೂ ಹೊರಬರುತ್ತಿಲ್ಲ. ಮೂಢನಂಬಿಕೆ ಬಲಿಯಾಗಿ ಮಾಡಬಾರದ ಕೃತ್ಯ ಎಸಗುತ್ತಿದ್ದು, ಇಂಥದೇ ಒಂದು ಭಯಾನಕ, ಘನಘೋರ ಘಟನೆ ಆಂಧ್ರಪ್ರದೇಶದಲ್ಲೊಂದು ನಡೆದುಹೋಗಿದ... Read more
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ 7 ವರ್ಷಗಳಿಂದ ಉತ್ತುಂಗದಲ್ಲಿದೆ. 2024 ರಲ್ಲಿ ಮೋದಿ ಆಡಳಿತಾವಧಿ ಮುಕ್ತಾಯಗೊಳ್ಳುತ್ತಿದ್ದಂತೆಯೇ ಅವರೇ ಮತ್ತೊಂದು ಅವಧಿಗೂ ಪ್ರಧಾನಿಯಾಗಿ ಆಯ್ಕೆಯಾಗುತ್ತಾರೋ ಅಥವಾ ಬೇರೆ ಯಾವುದೇ... Read more
ಮಂಗಳೂರು: ಅಕ್ಮೆ(ACME ) ಮೂವೀಸ್ ಇಂಟರ್ನ್ಯಾಷನಲ್ ಲಾಂಛನದಲ್ಲಿ ನಿರ್ಮಾಣವಾಗಿರುವ ದುಬೈಯ ಖ್ಯಾತ ಉದ್ಯಮಿ, ಕನ್ನಡ ಸಿನೆಮಾ ನಿರ್ಮಾಪಕರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ... Read more