KANNADIGA WORLD KANNADIGA WORLD
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Menu
  • What's New
  • ಮುಖಪುಟ
  • ಪ್ರಮುಖ
  • ಕರ್ನಾಟಕ
  • ಕರಾವಳಿ
  • ಮುಂಬೈ
  • ರಾಷ್ಟ್ರೀಯ
  • ಗಲ್ಫ್
    • Bahrain
    • Kuwait
    • Oman
    • Qatar
    • Saudi Arabia
    • UAE
  • More..
    • International
    • Culture & Litrature
    • Lifestyle
    • Entertainment
    • ಯುವಜನರ ವಿಭಾಗ
    • ಅಂತರಾಷ್ಟ್ರೀಯ
    • ಮನೋರಂಜನೆ
  • Apps
Home Homepage Sliding News

ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ಹಿಂಸಾಚಾರ, ಪೊಲೀಸರಿಂದ ಏಳು ಎಫ್ಐಆರ್ ದಾಖಲು

Posted By: Udupi CorrespondentPosted date: January 27, 2021In: ರಾಷ್ಟ್ರೀಯ
ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ  ಹಿಂಸಾಚಾರ, ಪೊಲೀಸರಿಂದ ಏಳು ಎಫ್ಐಆರ್ ದಾಖಲು

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ನಡೆದ ಗಲಭೆಗೆ ಸಂಬಂಧಿಸಿದಂತೆ ಏಳು ಎಫ್ಐಆರ್ ಗಳನ್ನು ದೆಹಲಿ ಪೊಲೀಸರು ಮಂಗಳವಾರ ದಾಖಲಿಸಿರುವುದಾಗಿ ತಿಳಿದುಬಂದಿದೆ. ಪೂರ್ವ ಜಿಲ್ಲೆಯಲ್ಲಿ ಮೂರು, ದ್ವಾರಕದ... Read more

ದೆಹಲಿಯ ಕೆಂಪುಕೋಟೆಗೆ ರೈತರ ಮುತ್ತಿಗೆ; ಘರ್ಷಣೆ ವೇಳೆ ಓರ್ವ ರೈತ ಬಲಿ

Posted By: Special CorrespondentPosted date: January 26, 2021In: ರಾಷ್ಟ್ರೀಯ
ದೆಹಲಿಯ ಕೆಂಪುಕೋಟೆಗೆ ರೈತರ ಮುತ್ತಿಗೆ; ಘರ್ಷಣೆ ವೇಳೆ ಓರ್ವ ರೈತ ಬಲಿ

ನವದೆಹಲಿ: ದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಯು ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ನಿರತ ರೈತರು ದೆಹಲಿ ಕೆಂಪುಕೋಟೆ ಆವರಣವನ್ನು ಪ್ರವೇಶಿಸಿದ್ದಾರೆ. ಕೆಂಪು ಕೋಟೆಯ ಧ್... Read more

ಸಂವಿಧಾನದ ಸದಾಶಯಗಳನ್ನು ಪಾಲಿಸಿ, ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿಹಿಡಿಯೋಣ: ಯಡಿಯೂರಪ್ಪ

Posted By: Special CorrespondentPosted date: January 26, 2021In: ಕರ್ನಾಟಕ
ಸಂವಿಧಾನದ ಸದಾಶಯಗಳನ್ನು ಪಾಲಿಸಿ, ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿಹಿಡಿಯೋಣ: ಯಡಿಯೂರಪ್ಪ

ಬೆಂಗಳೂರು: ರಾಜ್ಯದಾದ್ಯಂತ 72ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಯ... Read more

72ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್‌

Posted By: Special CorrespondentPosted date: January 26, 2021In: ರಾಷ್ಟ್ರೀಯ
72ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್‌

ನವದೆಹಲಿ: 72ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್‌ ಅವರು ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ... Read more

ಫೆ.1ರಿಂದ ಪ್ರಥಮ ಪಿಯುಸಿ ಕಾಲೇಜು ಆರಂಭ : ಮೇಯಲ್ಲಿ ದ್ವಿತೀಯ ಪಿಯುಸಿ, ಜೂನ್‌ನಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ

Posted By: Sathish KapikadPosted date: January 25, 2021In: ಕರಾವಳಿ, ಕರ್ನಾಟಕ, ಪ್ರಮುಖ ವರದಿಗಳು, ಮುಂಬೈ
ಫೆ.1ರಿಂದ ಪ್ರಥಮ ಪಿಯುಸಿ ಕಾಲೇಜು ಆರಂಭ : ಮೇಯಲ್ಲಿ ದ್ವಿತೀಯ ಪಿಯುಸಿ, ಜೂನ್‌ನಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ

ಬೆಂಗಳೂರು / ಚಾಮರಾಜನಗರ : ಫೆಬ್ರವರಿ 1ರಿಂದ ಪ್ರಥಮ ಪಿಯುಸಿ ಕಾಲೇಜು ಆರಂಭಿಸ ಲಾಗುತ್ತದೆ. ಫೆ.1ರಿಂದ ಪ್ರಥಮ ಪಿಯು ಕಾಲೇಜು ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ಜ.27ರಂದು ಆರೋಗ್ಯ ಸಚಿವರ ಜತೆ ಚರ್ಚಿಸಲಾಗುವುದು ಎಂದು... Read more

ಮೂಢನಂಬಿಕೆಗೆ ತನ್ನಿಬ್ಬರು ಮಕ್ಕಳನ್ನು ದೇವರಿಗೆ ಬಲಿಕೊಟ್ಟ ದಂಪತಿ; ಮತ್ತೆ ಬದುಕಿ ಬರುತ್ತಾರೆ ಎಂಬ ಮೂಢನಂಬಿಕೆಯೇ ಕಾರಣ

Posted By: Special CorrespondentPosted date: January 25, 2021In: ರಾಷ್ಟ್ರೀಯ
ಮೂಢನಂಬಿಕೆಗೆ ತನ್ನಿಬ್ಬರು ಮಕ್ಕಳನ್ನು ದೇವರಿಗೆ ಬಲಿಕೊಟ್ಟ ದಂಪತಿ; ಮತ್ತೆ ಬದುಕಿ ಬರುತ್ತಾರೆ ಎಂಬ ಮೂಢನಂಬಿಕೆಯೇ ಕಾರಣ

ಆಂಧ್ರಪ್ರದೇಶ: ಜನ ಎಷ್ಟೇ ಸುಕ್ಷಿತರಾಗಿದ್ದರು ಮೂಢನಂಬಿಕೆ ಎಂಬ ಪಿಡುಗಿನಿಂದ ಇನ್ನೂ ಹೊರಬರುತ್ತಿಲ್ಲ. ಮೂಢನಂಬಿಕೆ ಬಲಿಯಾಗಿ ಮಾಡಬಾರದ ಕೃತ್ಯ ಎಸಗುತ್ತಿದ್ದು, ಇಂಥದೇ ಒಂದು ಭಯಾನಕ, ಘನಘೋರ ಘಟನೆ ಆಂಧ್ರಪ್ರದೇಶದಲ್ಲೊಂದು ನಡೆದುಹೋಗಿದ... Read more

ಸಮೀಕ್ಷೆಯ ಪ್ರಕಾರ ನರೇಂದ್ರ ಮೋದಿ ನಂತರ ಪ್ರಧಾನಿ ಹುದ್ದೆಗೆ ಸೂಕ್ತ ವ್ಯಕ್ತಿ ಯಾರು…?

Posted By: Special CorrespondentPosted date: January 24, 2021In: ರಾಷ್ಟ್ರೀಯ
ಸಮೀಕ್ಷೆಯ ಪ್ರಕಾರ ನರೇಂದ್ರ ಮೋದಿ ನಂತರ ಪ್ರಧಾನಿ ಹುದ್ದೆಗೆ ಸೂಕ್ತ ವ್ಯಕ್ತಿ ಯಾರು…?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ 7 ವರ್ಷಗಳಿಂದ ಉತ್ತುಂಗದಲ್ಲಿದೆ. 2024 ರಲ್ಲಿ ಮೋದಿ ಆಡಳಿತಾವಧಿ ಮುಕ್ತಾಯಗೊಳ್ಳುತ್ತಿದ್ದಂತೆಯೇ ಅವರೇ ಮತ್ತೊಂದು ಅವಧಿಗೂ ಪ್ರಧಾನಿಯಾಗಿ ಆಯ್ಕೆಯಾಗುತ್ತಾರೋ ಅಥವಾ ಬೇರೆ ಯಾವುದೇ... Read more

ಮಾರ್ಚ್ 26 ರಂದು “ಇಂಗ್ಲಿಷ್” ತುಳು ಸಿನೆಮಾ ಮಂಗಳೂರು-ಉಡುಪಿ ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ

Posted By: Special CorrespondentPosted date: January 24, 2021In: ಮನೋರಂಜನೆ
ಮಾರ್ಚ್ 26 ರಂದು “ಇಂಗ್ಲಿಷ್” ತುಳು ಸಿನೆಮಾ ಮಂಗಳೂರು-ಉಡುಪಿ ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ

ಮಂಗಳೂರು: ಅಕ್ಮೆ(ACME ) ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ನಿರ್ಮಾಣವಾಗಿರುವ ದುಬೈಯ ಖ್ಯಾತ ಉದ್ಯಮಿ, ಕನ್ನಡ ಸಿನೆಮಾ ನಿರ್ಮಾಪಕರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ... Read more

123›»

Acme Movies International – Movie

SPONSORS

Click Here
Click Here

©2019 ACME Vision. All Rights Reserved. Designed and maintained by VRITEE TECHNOLOGIES

  • ವೀಡಿಯೋ ವರದಿಗಳು
  • ಸ್ತ್ರೀಯರ ವಿಭಾಗ
  • ಅನಿವಾಸಿ ಭಾರತೀಯರು
  • ಆರೋಗ್ಯ
  • ವಾಣಿಜ್ಯ
  • Wellwishes
  • ಪಾಕ ಶಾಲೆ
    • ಸಿಹಿ ಭಕ್ಷ್ಯಗಳು
    • ಮಾಂಸಾಹಾರ
    • ಸಸ್ಯಾಹಾರ
  • Destinations
  • ವಿಶಿಷ್ಟ